ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಸದಸ್ಯರಾದ ಕೊಳ್ಳಪ್ಪಗೌಡ ಗಂದಿಗವಾಡ, ವೈ.ವೈ. ಕಾಳಪ್ಪನ್ನವರ, ಪುಂಡಲೀಕ ಮೇಟಿ, ರಾಜೇಶ್ವರಿ ಚಂದರಗಿ, ಲಕ್ಷ್ಮಿ ಹೂಲಿ, ಸವದತ್ತಿ ತಹಶೀಲ್ದಾರ್ ಪ್ರಶಾಂತ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಚನ್ನಪ್ಪನವರ, ದೇವಸ್ಥಾನದ ಎಇಒ ಅರವಿಂದ ಮಳಗೆ, ನಾಗರತ್ನಾ ಚೋಳಿನ, ಎಂಜಿನಿಯರ್ ಎ.ವಿ. ಮುಳ್ಳೂರ, ಕಿರಿಯ ಎಂಜಿನಿಯರ್ ಡಿ.ಆರ್. ಚವ್ಹಾಣ ಇದ್ದರು.