ಮಂಗಳವಾರ, 8 ಜುಲೈ 2025
×
ADVERTISEMENT
ADVERTISEMENT

ಗ್ರಾಮದೇವಿ ಜಾತ್ರೆಗೆ ಯರಡಾಲ ಸಜ್ಜು; 9 ವರ್ಷಗಳ ಬಳಿಕ ಮರುಕಳಿಸಿದ ವೈಭವ

ನಾಳೆಯಿಂದ ವಿವಿಧ ಕಾರ್ಯಕ್ರಮ
ರವಿಕುಮಾರ ಎಂ.ಹುಲಕುಂದ
Published : 14 ಏಪ್ರಿಲ್ 2024, 5:02 IST
Last Updated : 14 ಏಪ್ರಿಲ್ 2024, 5:02 IST
ಫಾಲೋ ಮಾಡಿ
Comments
ಬೈಲಹೊಂಗಲ ತಾಲ್ಲೂಕಿನ ಯರಡಾಲ ಗ್ರಾಮದ ಗ್ರಾಮದೇವಿ ದೇವಸ್ಥಾನ ಜಾತ್ರೆಗೆ ಸಿದ್ದಗೊಂಡಿರುವುದು
ಬೈಲಹೊಂಗಲ ತಾಲ್ಲೂಕಿನ ಯರಡಾಲ ಗ್ರಾಮದ ಗ್ರಾಮದೇವಿ ದೇವಸ್ಥಾನ ಜಾತ್ರೆಗೆ ಸಿದ್ದಗೊಂಡಿರುವುದು
ಜಾತ್ರೆಗೆ ಈಗಾಗಲೇ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಯಾವುದೇ ಅಡಚಣೆ ಆಗದಂತೆ ಜಾಗೃತಿವಹಿಸಲಾಗಿದೆ. ಒಂಬತ್ತು ವರ್ಷಗಳ ನಂತರ ಅದ್ಧೂರಿ ಜಾತ್ರೆ ನೇರವೇರಿಸಲಾಗುತ್ತಿದೆ. ಜಾತ್ರೆಗೆ ಬರುವ ಭಕ್ತರಿಗೆ ಅನುಕೂಲ ಆಗುವಂತೆ ಕುಡಿಯುವ ನೀರು ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಸಿ.ಆರ್.ಪಾಟೀಲ ಕಮಿಟಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT