ಭಾನುವಾರ, 1 ಫೆಬ್ರುವರಿ 2026
×
ADVERTISEMENT
ADVERTISEMENT

ಯಲ್ಲಮ್ಮನ ಸನ್ನಿಧಿಯಲ್ಲಿ ಹುಣ್ಣಿಮೆಯ ಸಂಭ್ರಮ: ಹರಿದುಬಂದ ಭಕ್ತಸಾಗರ

Published : 1 ಫೆಬ್ರುವರಿ 2026, 21:10 IST
Last Updated : 1 ಫೆಬ್ರುವರಿ 2026, 21:10 IST
ಫಾಲೋ ಮಾಡಿ
Comments
ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ಅಂಗವಾಗಿ ರೇಣುಕಾದೇವಿ ದೇವಸ್ಥಾನ ಆವರಣದಲ್ಲಿನ ಅಪಾರ ಸಂಖ್ಯೆಯ ಭಕ್ತರು ಸೇರಿದರು

ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ಅಂಗವಾಗಿ ರೇಣುಕಾದೇವಿ ದೇವಸ್ಥಾನ ಆವರಣದಲ್ಲಿನ ಅಪಾರ ಸಂಖ್ಯೆಯ ಭಕ್ತರು ಸೇರಿದರು 

–ಪ್ರಜಾವಾಣಿ ಚಿತ್ರ: ಭರತ್‌ ಕಂದಕೂರ

ಮಹಾಶಿವರಾತ್ರಿಯವರೆಗೂ ಈ ಜಾತ್ರೆ ನಡೆಯಲಿದ್ದು ಗುಡ್ಡಕ್ಕೆ ಬರುವ ಭಕ್ತರಿಗೆ ಯಾವ ತೊಂದರೆ ಆಗದಂತೆ ಸೌಕರ್ಯ ಕಲ್ಪಿಸಲಾಗುವುದು.
– ಸಿದ್ದು ಹುಲ್ಲೋಳಿ, ಕಾರ್ಯದರ್ಶಿ – ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ
ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ಜಾತ್ರೆಯ ಅಂಗವಾಗಿ ಸೇರಿದ ಅ‍ಪಾರ ಸಂಖ್ಯಯ ಭಕ್ತರು ಜೋಗುಳಬಾವಿ ನೀರಲ್ಲಿ ಮಿಂದೆದ್ದರು

ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಾರತ ಹುಣ್ಣಿಮೆ ಜಾತ್ರೆಯ ಅಂಗವಾಗಿ ಸೇರಿದ ಅ‍ಪಾರ ಸಂಖ್ಯಯ ಭಕ್ತರು ಜೋಗುಳಬಾವಿ ನೀರಲ್ಲಿ ಮಿಂದೆದ್ದರು 

 ಪ್ರಜಾವಾಣಿ ಚಿತ್ರ: ಭರತ್‌ ಕಂದಕೂರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT