ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗರಗೋಳ | ಬೆಳಿಗ್ಗೆ ಭಣಭಣ... ಸಂಜೆ ಜನವೋ ಜನ...

Published 7 ಮೇ 2024, 14:11 IST
Last Updated 7 ಮೇ 2024, 14:11 IST
ಅಕ್ಷರ ಗಾತ್ರ

ಉಗರಗೋಳ: ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸಮೀಪದ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಮಂಗಳವಾರ ದರ್ಶನ ಪಡೆಯಲು ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಹಾಗಾಗಿ ಸದಾ ಭಕ್ತರಿಂದ ತುಂಬಿರುತ್ತಿದ್ದ ಯಲ್ಲಮ್ಮ ದೇವಸ್ಥಾನದ ಅಂಗಳ ಬೆಳಗಿನ ಅವಧಿಯಲ್ಲಿ ಭಣಗುಡುತ್ತಿತ್ತು. ಅಧಿಕಾರಿಗಳು, ಅರ್ಚಕರ ಸಮ್ಮುಖದಲ್ಲೇ ‘ಎಲ್ಲರ ಅಮ್ಮ’ ಯಲ್ಲಮ್ಮ‌ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಆದರೆ, ಮಧ್ಯಾಹ್ನದ ನಂತರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದತ್ತ ಮುಖಮಾಡಿದರು. ಜನರಿಲ್ಲದೆ ಬಿಕೋ ಎನ್ನುತ್ತಿದ್ದ ಗುಡ್ಡದ ಪರಿಸರದಲ್ಲಿ ಸಂಜೆ ಹೊತ್ತಿಗೆ ಜನದಟ್ಟಣೆ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT