ತೆಲಸಂಗ ಬ್ಲಾಕ್ ಅಧ್ಯಕ್ಷ ಸಿದ್ದು ಕೊಕಟನೂರ ಮಾತನಾಡಿದರು. ಪ್ರಕಾಶ ಕೋಳಿ, ಸಚಿನ ಬುಟಾಳಿ, ಶಂಕರ ಮಗದುಮ, ರಮೇಶ ಮಾಳಿ, ರಮೇಶ ಬಚ್ಚನ್ನವರ, ಕುಮಾರ ಬಿಳ್ಳೂರ, ಮಂಜುನಾಥ ಹೋಳಿಕಟ್ಟಿ, ತೌಸಿಫ್ ಸಾಂಗಲಿಕರ, ಅಕ್ಷಯ ಅಸ್ಕಿ, ಕೇದಾರಿ ಬಡಕಂಬಿ, ರಾಮಲಿಂಗ ಬಡಕಂಬಿ, ಭೀಮಸೇನ ಪೂಜಾರಿ, ಸಚಿನ ಬಡಕಂಬಿ, ಬಸವರಾಜ ಸೋನಕರ, ಮಾರುತಿ ಸವದತ್ತಿ, ಮಹಾಂತೇಶ ಬಾಸಿಂಗಿ, ರಹೀದ ಮಾಸ್ಟರ್, ರೋಹಿತ ತೆಲಸಂಗ, ಪುನೀತ ಬಡಕಂಬಿ, ಕೃಷ್ಣ ಸರಗರ, ಸದಾಶಿವ ಬಡಕಂಬಿ, ಬಸವರಾಜ ಸರಗರ ಪಾಲ್ಗೊಂಡಿದ್ದರು.