"ಮಾನಸಿಕ ಅಸ್ವಸ್ಥ ಆಗಿದ್ದ ಈ ವ್ಯಕ್ತಿ ಊರಿನಲ್ಲಿ ಜನರಿಗೆ ತೊಂದರೆ ನೀಡುತ್ತಿದ್ದ. ವಾರದ ಹಿಂದೆ ಶಿಕ್ಷಕರಿಗೆ ಕಲ್ಲೆಸೆದು ಗಾಯಗೊಳಿಸಿದ್ದ. ಇದರಿಂದ ಕೋಪಗೊಂಡ ಜನ ಮರಕ್ಕೆ ಕಟ್ಟಿ ಹೊಡೆದಿದ್ದರು. ಬಳಿಕ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ನಾಲ್ಕು ದಿನದ ನಂತರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ" ಎಂದು ಪೊಲೀಸರು ತಿಳಿಸಿದ್ದಾರೆ.