ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ದ್ವಿಚಕ್ರ ವಾಹನ ಸವಾರ ಸಾವು

Last Updated 18 ಮೇ 2022, 4:20 IST
ಅಕ್ಷರ ಗಾತ್ರ

ಯಮಕನಮರಡಿ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಕಟಾಬಳಿ ಹತ್ತಿರ ಮಂಗಳವಾರ ಸಂಭವಿಸಿದೆ.

ಹುಕ್ಕೇರಿ ತಾಲೂಕಿನ ಆನಂದ ಗಂಗಾರಾಮ ಕಾಂಬಳೆ (34) ಮೃತಪಟ್ಟವರು. ಹಿಂಬದಿ ಸವಾರ ಅತ್ತಿಹಾಳ ಗ್ರಾಮದ ರಾಜಕುಮಾರ ಪಾಂಡುರಂಗ ಕುಂಬಾರ ಗಾಯಗೊಂಡಿದ್ದಾರೆ.ಯಮಕನಮರಡಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಗೊಂಡಿದ್ದಾರೆ.ಯಮಕನಮರಡಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT