ಮೊದಲ ಹಂತದಲ್ಲಿ ಮೂರು ರಾಜ್ಯಗಳಿಗೆ ಸಂಪರ್ಕ ಕೊಂಡಿಯಾದ ಬಸ್ ನಿಲ್ದಾಣ ಸ್ವಚ್ಛಗೊಳಿಸಲಾಯಿತು. ಮುಂದಿನ ದಿನಗಳಲ್ಲಿ ರಸ್ತೆ, ರೈಲು ನಿಲ್ದಾಣ, ಸರ್ಕಾರಿ ಕಚೇರಿಗಳು ಮತ್ತು ಆಸ್ಪತ್ರೆಗಳಲ್ಲಿ ಶ್ರಮದಾನ ಮಾಡಲಾಗುವುದು’ ಎಂದು ಪ್ರಾಂಶುಪಾಲ ಕುಮಾರ್ ತಿಳಿಸಿದರು. ಥಾವರೆಪ್ಪ, ರಿಯಾಜ್ ಮುನವಳ್ಳಿ, ಪಿ.ಎಸ್. ಪಾಟೀಲ, ಬಿ.ಎಸ್. ಕುಶಾಲ, ಎಸ್.ಕೆ. ಭಜಂತ್ರಿ, ಆರ್.ಪಿ. ಉಪಾಸೆ, ಬಿ.ವಿ. ಮಳಿಮಠ ಭಾಗವಹಿಸಿದ್ದರು.