ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ, ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ, ಹಿಂದಿನ ಶಾಸಕರಾದ ಮಹಾಂತೇಶ ಕೌಜಲಗಿ, ಜಗದೀಶ ಮೆಟಗುಡ್ಡ, ಪುರಸಭೆ ಅಧ್ಯಕ್ಷ ರಾಜಶೇಖರ ಮೂಗಿ, ಸಹಕಾರಿ ಧುರೀಣ ಬಸವರಾಜ ಬಾಳೇಕುಂದರಗಿ, ಹೋರಾಟ ಸಮಿತಿ ಮುಖಂಡರಾದ ಸಿ.ಕೆ. ಮೆಕ್ಕೇದ, ಮಹಾಂತೇಶ ತುರಮರಿ, ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಶಂಕರ ಮಾಡಲಗಿ, ಕಾಂಗ್ರೆಸ್ ಯುವ ಮುಖಂಡ ಕಿರಣ ಸಾಧುನವರ, ವಕೀಲರ ಸಂಘದ ಅಧ್ಯಕ್ಷ ಎಂ.ವೈ. ಸೋಮಣ್ಣವರ ಮಾತನಾಡಿದರು.