ಕಾಲೇಜಿನ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ,ಪ್ರಾಚಾರ್ಯ ವಿ.ಎಸ್. ಪ್ರಭಯ್ಯ, ಡಾ. ಸೋಮಶೇಖರ್, ಎಚ್.ಡಿ.ಎಫ್.ಸಿ. ಬ್ಯಾಂಕಿನ ವ್ಯವಸ್ಥಾಪಕ ವಿನಾಯಕ, ಸಹಾಯಕ ವ್ಯವಸ್ಥಾಪಕ ಕಿರಣ ಪ್ರಭು, ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳು ಇದ್ದರು.ವಿಜಯನಗರ ಕಾಲೇಜು, ಎಚ್.ಡಿ.ಎಫ್.ಸಿ., ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ಹಾಗೂ ಬಳ್ಳಾರಿ ವಿಮ್ಸ್ ಸಹಭಾಗಿತ್ವದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.