ಮೃತ ದಂಪತಿಗೆ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಬಳ್ಳಾರಿ, ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರಪರಿಚಿತರಾಗಿದ್ದ ಪಂಪಾಪತಿ ಎರಡು ಸಾವಿರಕ್ಕೂ ಹೆಚ್ಚು ಬಯಲಾಟ ಪ್ರದರ್ಶನ ನೀಡಿದ್ದಾರೆ. ಸಾರಥಿ ಪಾತ್ರದಿಂದ ಅವರು ಚಿರಪರಿಚಿತರಾಗಿದ್ದರು. 2018ರಲ್ಲಿ ರಾಜ್ಯ ಸರ್ಕಾರವು ಪಂಪಾಪತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.