ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಪೊಲೀಸರ ರಕ್ಷಣೆ

Last Updated 6 ಜುಲೈ 2018, 13:04 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಹಂಪಿಯ ವಿರೂಪಾಕ್ಷೇಶ್ವರ ದೇಗುಲಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ ಈಜಾಡಲು ಹೋಗಿ ಕೊಚ್ಚಿಕೊಂಡು ಹೋಗುತ್ತಿದ್ದ ಮಹಾರಾಷ್ಟ್ರದ ಇಬ್ಬರು ಪೊಲೀಸರನ್ನು ಸ್ಥಳೀಯರು ಶುಕ್ರವಾರ ರಕ್ಷಿಸಿದ್ದಾರೆ.

‘ಮಹಾರಾಷ್ಟ್ರದ ಪೊಲೀಸರು ಹಂಪಿ ನೋಡಲು ಬಂದಿದ್ದರು. ಈ ವೇಳೆ ಇಬ್ಬರು ನದಿಯಲ್ಲಿ ಈಜಾಡುತ್ತಿದ್ದಾಗ ಕೊಚ್ಚಿಕೊಂಡು ಹೋಗುತ್ತಿದ್ದರು. ಸ್ಥಳದಲ್ಲಿ ದೋಣಿ ಓಡಿಸುವವರು ಗಮನಿಸಿ ತಕ್ಷಣವೇ ಅವರನ್ನು ರಕ್ಷಿಸಿ ಮೇಲೆ ತಂದಿದ್ದಾರೆ’ ಎಂದು ಹಂಪಿ ಠಾಣೆ ಸಿಪಿಐ ರವಿಕುಮಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT