ಡಿವೈಎಸ್ಪಿ ವಿ. ರಘುಕುಮಾರ, ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ್ ಸಜ್ಜನ್ ಹಾಗೂ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರು ಸೋಮವಾರ ಬೆಳ್ಳಂಬೆಳಿಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸುತ್ತಾಡಿ, ಎಲ್ಲೆಲ್ಲಿ ಸೂಚನಾ ಫಲಕ, ರಿಫ್ಲೆಕ್ಟರ್ಸ್ ಅಳವಡಿಸಬೇಕು ಎನ್ನುವುದರ ಕುರಿತು ಪರಿಶೀಲನೆ ನಡೆಸಿ, ಸಿಬ್ಬಂದಿಗೆ ಸೂಚನೆ ನೀಡಿದರು.