ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಸ್ಥಳೀಯರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಪಕ್ಷವು ಪ್ರತಿಯೊಂದು ಕ್ಷೇತ್ರಕ್ಕೂ ಪ್ರತ್ಯೇಕ ಪ್ರಣಾಳಿಕೆಯನ್ನು ರೂಪಿಸಿದೆ. ಇದರಲ್ಲಿ ಪ್ರತಿ ವಾರ್ಡ್ಗಳಿಗೂ ವಿಭಿನ್ನವಾದ ಯೋಜನೆಗಳನ್ನು ಪ್ರಕಟಿಸಲಾಗಿದೆ. ತಳಮಟ್ಟದಲ್ಲಿ ಸಮಗ್ರ ಅಭಿವೃದ್ಧಿ ಇದರಿಂದ ಸಾಧ್ಯ’ ಎಂದರು.