'ಬೆಳಿಗ್ಗೆ 8 ಗಂಟೆಗೆ ಮಾರುಕಟ್ಟೆಯಲ್ಲಿ ಬೀನ್ಸ್, ಈರುಳ್ಳಿ. ಸೊಪ್ಪುಗಳು ಖಾಲಿಯಾಗಿದ್ದವು. ಹಣ್ಣುಗಳೂ ಕೂಡ ಇರಲಿಲ್ಲ. ಇನ್ನು ಎಷ್ಟು ಮುಂಚಿತವಾಗಿ ಬರಬೇಕಿತ್ತು ಎಂಬುದೇ ಗೊತ್ತಾಗುತ್ತಿಲ್ಲ. ದಿಢೀರನೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ್ದರ ಪರಿಣಾಮ ಇದು' ಎಂದು ಗೃಹಿಣಿ ಪುಷ್ಪಲತಾ ಅಸಮಾಧಾನ ವ್ಯಕ್ತಪಡಿಸಿದರು.