ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಭಾರತೀಯ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ ಕಮಲ್ ಅವರು, ಇತ್ತೀಚೆಗೆ ರಾಜ್ಯದಲ್ಲಿ ಎದುರಾದ ರಾಜಕೀಯ ಬಿಕ್ಕಟ್ಟಿನಿಂದಾಗಿ ನನ್ನ ರಾಜ್ಯ ಕಂಗೆಟ್ಟಿದೆ. ಹಾಗಾಗಿ ದತ್ತು ಪಡೆದ ಗ್ರಾಮಗಳನ್ನು ಜಾಗತಿಕ ಮಟ್ಟದಲ್ಲಿ ಸುಭಿಕ್ಷ ಗ್ರಾಮವಾಗಿ ರೂಪಿಸುವ ಉದ್ದೇಶವಿದೆ ಎಂದು ಹೇಳಿದರು.