ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆನ್ನೈನಲ್ಲಿ ಐಪಿಎಲ್: ರಜನಿಕಾಂತ್ ವಿರೋಧ

Last Updated 8 ಏಪ್ರಿಲ್ 2018, 20:03 IST
ಅಕ್ಷರ ಗಾತ್ರ

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದ  ಸಂಬಂಧ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿರುವಾಗ ಐಪಿಎಲ್ ಪಂದ್ಯ ಆಯೋಜನೆ ಮಾಡಿರುವುದು ಸರಿಯಲ್ಲ ಎಂದು ನಟ ರಜನಿಕಾಂತ್ ಟೀಕಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಚನ್ನೈ ಸೂಪರ್ ಕಿಂಗ್ಸ್ ತಂಡವೂ ಬೆಂಬಲಿಸಬೇಕು. ಅವರು ಪಂದ್ಯ ರದ್ದುಗೊಳಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ, ಹೋರಾಟಗಾರರಿಗೆ ಬೆಂಬಲ ಸೂಚಿಸಬೇಕು‘ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT