ಕುಲಸಚಿವ ಎ. ಸುಬ್ಬಣ್ಣ ರೈ, ಲಲಿತಕಲೆಗಳ ನಿಕಾಯದ ಡೀನರಾದ ಕೆ. ರವೀಂದ್ರನಾಥ, ಯೋಗ ಅಧ್ಯಯನ ಕೇಂದ್ರ ನಿರ್ದೇಶಕ ಎಫ್.ಟಿ. ಹಳ್ಳಿಕೇರಿ, ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಗೋವಿಂದ, ಗ್ರಾಮ ದತ್ತು ಯೋಜನೆಯ ಸದಸ್ಯ ಸಂಚಾಲಕ ಅಮರೇಶ ಯತಗಲ್, ಪಾಪಿನಾಯಕನಹಳ್ಳಿ, ಇಂಗಳಗಿ, ಮಲಪನಗುಡಿ, ಕಡ್ಡಿರಾಂಪುರ, ಸೀತಾರಾಮ ತಾಂಡಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸ್ಥಳೀಯ ಶಾಲೆಯ ಮುಖ್ಯಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಇದ್ದರು.