ಜಗಜೀವನ್ ರಾಂ ಸಂಘದ ಅಧ್ಯಕ್ಷ ಮೇಕಾಸ್ ಅಂಕಾಳಿ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಎಂ.ಸಿ. ವೀರಸ್ವಾಮಿ, ಮುಖಂಡರಾದ ದೇವದಾಸ್, ಮಾರಣ್ಣ, ಶೇಕ್ಷಾವಲಿ, ಸೋಮಶೇಖರ್ ಬಣ್ಣದಮನೆ, ಗ್ರೇಡ್-2 ತಹಶೀಲ್ದಾರ್ ಮೇಘನಾ, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎ.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಸಂತ್ ಕುಮಾರ್, ತಾಲ್ಲೂಕು ಕಚೇರಿಯ ಶ್ರೀಧರ್, ಮಂಜುನಾಥ್ ಇದ್ದರು.