ಸಂಘದ ಅಧ್ಯಕ್ಷ ಎನ್.ಟಿ.ರಾಜು, ಗೌರವ ಅಧ್ಯಕ್ಷ ರವಿಕುಮಾರ್, ಕಾರ್ಯಾಧ್ಯಕ್ಷ ಕೆ.ಶಿವಾನಂದ, ಕಾರ್ಯದರ್ಶಿ ಮಧುಸೂದನ, ಖಜಾಂಚಿ ಪಾಂಡುರಂಗ, ಜಂಟಿ ಕಾರ್ಯದರ್ಶಿ ಜಿ.ರಾಜೇಂದ್ರ, ಬಲಿಜ ಯುವ ಸೇನೆ ಅಧ್ಯಕ್ಷ ಕೆ.ವೀರಣ್ಣ, ಸಂಘಟನಾ ಕಾರ್ಯದರ್ಶಿ ಕೆ.ದುರ್ಗಾಪ್ರಸಾದ್, ಮುಖಂಡರಾದ ಗೀತಾ ಶಂಕರ್, ಎಂ.ಶ್ರೀನಿವಾಸ್, ವೇಣುಗೋಪಾಲ್, ಎಚ್.ಶ್ರೀನಿವಾಸ್ ಇದ್ದರು.