ಪ್ರಾಧ್ಯಾಪಕ ಎಚ್.ಎಂ.ಚಂದ್ರಶೇಖರ ಶಾಸ್ತ್ರಿ ಅವರು 103ನೇ ಬಾರಿಗೆ ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಮಹೇಶ್ವರ ಸ್ವಾಮಿ, ಪ್ರಾಂಶುಪಾಲ ವಿ.ಎಸ್. ಪ್ರಭಯ್ಯ, ರೆಡ್ ಕ್ರಾಸ್ ಸಂಸ್ಥೆಯ ಶ್ರೀನಿವಾಸ, ಅನ್ನಪೂರ್ಣ ಸದಾಶಿವ, ರೇಖಾ ಪ್ರಕಾಶ್, ಎಚ್ಡಿಎಫ್ಸಿ ಬ್ಯಾಂಕಿನ ವ್ಯವಸ್ಥಾಪಕ ವಿನಯ್ ಬಳವಳ್ಳಿ, ಸರ್ಕಾರಿ ಆಸ್ಪತ್ರೆಯ ಡಾ.ಸೋಮಶೇಖರ್, ಪಿಎಲ್ಡಿ ಬ್ಯಾಂಕಿನ ಗವಿಸಿದ್ದೇಶ್ವರ, ದಾದಾಪೀರ್ ಇದ್ದರು.