ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗೀರಥ ಮಹರ್ಷಿ ಜಯಂತಿ ಆಚರಣೆ

Last Updated 8 ಮೇ 2022, 12:45 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತದಿಂದ ಭಾನುವಾರ ನಗರದ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ ಕಚೇರಿಯಲ್ಲಿ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್‌ ಗುರುಬಸವರಾಜ, ಕಾರ್ತಿಕ್‌, ಸಮಾಜದ ಮುಖಂಡರರು ಇದ್ದರು.ತಾಲ್ಲೂಕು ಕಚೇರಿಯಲ್ಲಿ ಭಗೀರಥ ಅವರ ಭಾವಚಿತ್ರಕ್ಕೆ ತಹಶೀಲ್ದಾರ್‌ ವಿಶ್ವಜೀತ ಮೆಹ್ತಾ ಅವರು ಪುಷ್ಪ ಗೌರವ ಸಲ್ಲಿಸಿದರು. ಉಪತಹಶೀಲ್ದಾರ್‌ ಅಮರನಾಥ್, ಶಿರಸ್ತೇದಾರ ಶ್ರೀಧರ್, ರಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT