<p><strong>ಬಳ್ಳಾರಿ:</strong>'ಎಲ್ಲ ಭಿನ್ನಾಭಿಪ್ರಾಯ ಮರೆತು ಬಿಜೆಪಿಗೆ ಮತ ಕೊಡಲು ಬೋವಿ ಸಮುದಾಯ ನಿರ್ಧರಿಸಿದೆ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮನವಿ ಮಾಡಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 'ಜಿಲ್ಲೆಯ ಮುಖಂಡ ರೊಂದಿಗೆ ಚರ್ಚಿಸಿದ ಬಳಿಕ ಎಲ್ಲರೂ ಬಿಜೆಪಿಗೆ ಮತ ಹಾಕಲು ಒಗ್ಗಟ್ಟಿನಿಂದ ನಿರ್ಧರಿಸಲಾಗಿದೆ' ಎಂದರು.</p>.<p>ಬಿಜೆಪಿ ಅಧಿಕಾರದಲ್ಲಿದ್ದಾಗ ಸಮುದಾಯದ ಐವರನ್ನು ಸಚಿವರನ್ನಾಗಿಸಿತ್ತು. ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿತ್ತು ಎಂದರು.</p>.<p>'ಸಮುದಾಯದ ಒಟ್ಟು 1.70 ಲಕ್ಷ ಮತಗಳು ಬಿಜೆಪಿಗೆ ದೊರಕಲಿವೆ.. ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಚರಿಸಿ ಸಮುದಾಯವನ್ನು ಒಗ್ಗೂಡಿಸಲಾಗಿದೆ. ಉತ್ತಮ ಸ್ಪಂದನೆ ದೊರೆತಿದೆ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong>'ಎಲ್ಲ ಭಿನ್ನಾಭಿಪ್ರಾಯ ಮರೆತು ಬಿಜೆಪಿಗೆ ಮತ ಕೊಡಲು ಬೋವಿ ಸಮುದಾಯ ನಿರ್ಧರಿಸಿದೆ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮನವಿ ಮಾಡಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 'ಜಿಲ್ಲೆಯ ಮುಖಂಡ ರೊಂದಿಗೆ ಚರ್ಚಿಸಿದ ಬಳಿಕ ಎಲ್ಲರೂ ಬಿಜೆಪಿಗೆ ಮತ ಹಾಕಲು ಒಗ್ಗಟ್ಟಿನಿಂದ ನಿರ್ಧರಿಸಲಾಗಿದೆ' ಎಂದರು.</p>.<p>ಬಿಜೆಪಿ ಅಧಿಕಾರದಲ್ಲಿದ್ದಾಗ ಸಮುದಾಯದ ಐವರನ್ನು ಸಚಿವರನ್ನಾಗಿಸಿತ್ತು. ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿತ್ತು ಎಂದರು.</p>.<p>'ಸಮುದಾಯದ ಒಟ್ಟು 1.70 ಲಕ್ಷ ಮತಗಳು ಬಿಜೆಪಿಗೆ ದೊರಕಲಿವೆ.. ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಚರಿಸಿ ಸಮುದಾಯವನ್ನು ಒಗ್ಗೂಡಿಸಲಾಗಿದೆ. ಉತ್ತಮ ಸ್ಪಂದನೆ ದೊರೆತಿದೆ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>