ಪ್ರಾಧ್ಯಾಪಕ ಚಂದ್ರಶೇಖರ ಶಾಸ್ತ್ರಿ ರಕ್ತದಾನದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡುವರು. ಉದ್ಯಮಿ ಗೊಗ್ಗ ಚನ್ನಬಸವರಾಜ, ವಿಜಯನಗರ ಕಾಲೇಜಿನ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ಕಿರ್ಲೊಸ್ಕರ್ ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆ, ಡಾ. ಮೃತ್ಯುಂಜಯ ಆರ್. ವಸ್ತ್ರದ್, ಡಾ. ಆರ್. ಪೆರುಮಾಳ್ ಸ್ವಾಮಿ, ಡಾ. ಎ. ಸುಮಂಗಲಾ ದೇವಿ, ಆರ್. ಮಹಾಬಲೇಶ್ವರ ರೆಡ್ಡಿ, ಪ್ರಾಚಾರ್ಯ ವಿ.ಎಸ್. ಪ್ರಭಯ್ಯ, ಸಂಚಾರ ಠಾಣೆ ಇನ್ಸ್ಪೆಕ್ಟರ್ ಅಯ್ಯನಗೌಡ ವಿ. ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ತಾಲ್ಲೂಕು ಬೇಡ ಜಂಗಮ ಸಮಾಜದ ಅಧ್ಯಕ್ಷ ಎಸ್.ಎಂ. ಕಾಶಿನಾಥಯ್ಯ ಅಧ್ಯಕ್ಷತೆ ವಹಿಸುವರು.