ಬಳ್ಳಾರಿಯಿಂದ ಹಿರಿಯೂರಿನವರೆಗೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯ ಸಲುವಾಗಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಹೋಬಳಿ ವ್ಯಾಪ್ತಿಯ ಮುರಡಿ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಎ.ವೆಂಕಟರಮಣ ಅವರ ಭೂಮಿಯ ಪರಿಹಾರ ಮೊತ್ತದ ₹ 1,04,828 ಮೌಲ್ಯದ ಚೆಕ್ ನೀಡಲು ₹8 ಸಾವಿರ ಲಂಚ ಪಡೆಯುವಾಗ ಅಧಿಕಾರಿ ಸಿಕ್ಕಿಬಿದ್ದರು.