‘ಯಡಿಯೂರಪ್ಪನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎಂಬುದೇ ಗೊತ್ತಿಲ್ಲ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 150 ಮಿಷನ್ ಎಂದು ಹೇಳಿದ್ದರು. ಈಗ ಮಿಷನ್ 22 ಎನ್ನುತ್ತಿದ್ದಾರೆ. ರಾಜ್ಯ, ರಾಷ್ಟ್ರದಲ್ಲಿ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಲೆ ಇದೆ. ಅದಕ್ಕೆ ಹಲವು ಕಾರಣಗಳಿವೆ’ ಎಂದು ತಿಳಿಸಿದರು.