ಜವಾಹರಲಾಲ್ ನೆಹರೂ ಅವರು, ಪ್ರಧಾನ ಮಂತ್ರಿಯಾಗಿದ್ದಾಗ ನಡೆದಿದ್ದ ಮುಂದ್ರಾ ಪ್ರಕರಣದ ಜವಾಬ್ದಾರಿ ಹೊತ್ತು ಅಂದಿನ ಹಣಕಾಸು ಸಚಿವ ಟಿ.ಟಿ.ಕೃಷ್ಣಮಾಚಾರಿ ರಾಜೀನಾಮೆ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅರುಣ್ ಜೇಟ್ಲಿ ಮೌನ ಮುರಿಯಬೇಕು. ಜತೆಗೆ ಈ ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.