<p>ಕಾನಹೊಸಹಳ್ಳಿ: ಸಮೀಪದ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸೋಮವಾರ ಸೇತುವೆಗೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಬೆಂಗಳೂರಿನ ವಿಕಾಸ ಸೌಧದಲ್ಲಿ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದ ಹಗರಿಬೊಮ್ಮನ ಹಳ್ಳಿ ಹನಸಿ ಗ್ರಾಮದ ಗುರುಬಸವರಾಜ (35) ಮೃತರು.</p>.<p>ಅವರು ಸೋಮವಾರ ಹನಸಿಗೆ ಬರುತ್ತಿರುವಾಗ ಅಪಘಾತ ಸಂಭವಿಸಿದೆ. ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಕಾನಹೊಸಹಳ್ಳಿ: ಸಮೀಪದ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸೋಮವಾರ ಸೇತುವೆಗೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಬೆಂಗಳೂರಿನ ವಿಕಾಸ ಸೌಧದಲ್ಲಿ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದ ಹಗರಿಬೊಮ್ಮನ ಹಳ್ಳಿ ಹನಸಿ ಗ್ರಾಮದ ಗುರುಬಸವರಾಜ (35) ಮೃತರು.</p>.<p>ಅವರು ಸೋಮವಾರ ಹನಸಿಗೆ ಬರುತ್ತಿರುವಾಗ ಅಪಘಾತ ಸಂಭವಿಸಿದೆ. ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>