ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ | ಕೋವಿಡ್-19ನಿಂದ ಕಾನ್‌ಸ್ಟೆಬಲ್ ಸಾವು

ಜಿಲ್ಲೆಯಲ್ಲಿ ನಾಲ್ವರು ಪೊಲೀಸರ ಮರಣ
Last Updated 4 ಆಗಸ್ಟ್ 2020, 16:16 IST
ಅಕ್ಷರ ಗಾತ್ರ

ಹೊಸಪೇಟೆ:ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ಕಾನ್ ಸ್ಟೆಬಲ್ ಕೋವಿಡ್–19ನಿಂದ ಮಂಗಳವಾರ ಮೃತಪಟ್ಟಿದ್ದಾರೆ.

ಸೋಂಕು ದೃಢಪಟ್ಟ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ನಿಂದ ನಾಲ್ವರು ಕಾನ್‌ಸ್ಟೆಬಲ್‌ಗಳು ನಿಧನ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT