ಸಂಡೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ತಕ್ಷಣದಿಂದಲೇ ಜೆಎಸ್ಡಬ್ಲ್ಯು ಆಡಳಿತ ಹೊರ ಗುತ್ತಿಗೆ ಕಾರ್ಮಿಕರ ಪ್ರವೇಶ ನಿಷೇಧಿಸುವಂತೆ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಈ ಆದೇಶದಲ್ಲಿ ತಿಳಿಸಿದ್ದಾರೆ. ಸೋಂಕು ವ್ಯಾಪಕವಾಗಿ ಹರಡಲು ಹೊರ ರಾಜ್ಯಗಳ ಹೊರ ಗುತ್ತಿಗೆ ಕಾರ್ಮಿಕರೇ ಕಾರಣ ಎಂದೂ ಅವರು ಹೇಳಿದ್ದಾರೆ.