ಮುರುಘಾ ಶರಣರು ‘ವಚನ ಸಂಸ್ಕೃತಿಯ ಸಮುದಾಯ, ತತ್ವ ಮತ್ತು ಸಮಕಾಲೀನ ಸಂದರ್ಭ’, ಪದ್ಮರಾಜ ದಂಡಾವತಿ ಅವರು ‘ಮುದ್ರಣ ಮಾಧ್ಯಮ; ಸಮಕಾಲೀನ ವಿದ್ಯಮಾನಗಳು’, ಕಲ್ಕುಳಿ ವಿಠಲ್ ಹೆಗ್ಗಡೆ ಅವರು ‘ಮಳೆನಾಡು ಅಧ್ಯಯನ’ ಮತ್ತು ಬಿ.ಎಸ್. ಪುಟ್ಟಸ್ವಾಮಿ ಅವರು ‘ಹಳೇ ಮೈಸೂರಿನ ಒಕ್ಕಲಿಗರ ಸ್ಥಿತ್ಯಂತರಗಳು’ ಕುರಿತು ಪ್ರಬಂಧ ಮಂಡಿಸಿದ್ದಾರೆ.