ಸುದ್ದಿಗಾರರ ಜೊತೆ ಮಾತನಾಡಿ, ‘ಭದ್ರತೆ ವೈಫಲ್ಯದ ಬಗ್ಗೆ ತನಿಖೆಗೆ ಸೂಚನೆ ನೀಡಲಾಗಿದೆ. ಲೋಪ ಕಂಡುಬಂದರೆ ಸೂಕ್ತ ಕ್ರಮ ಜರುಗಿಸಲಾಗುವುದು. ಬಿಜೆಪಿ ಮುಖಂಡರು ರಾಷ್ಟ್ರಪತಿ ಆಡಳಿತ ಜಾರಿಗೆ ಒತ್ತಾಯ ಮಾಡುತ್ತಿದ್ದಾರೆ. ಅವರಿಗೆ ಸಂವಿಧಾನ ಗೊತ್ತಿಲ್ಲ. ನನ್ನ ರಾಜೀನಾಮೆ ಕೇಳಲು ಅವರು ಯಾರು? ಈಶ್ವರಪ್ಪ ಮಹಾನ್ ಪೆದ್ದ, ಅವರಿಗೆ ಮಿದುಳು ಇಲ್ಲ’ ಎಂದು ಟೀಕಿಸಿದರು.