‘ವಿಜಯನಗರ ಕ್ಷೇತ್ರದಿಂದ ಮೂರು ಸಲ ಗೆದ್ದಿರುವ ಆನಂದ್ ಸಿಂಗ್ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಆವರ ಮೇಲೆ ಹಲ್ಲೆ ನಡೆಸಿರುವುದರಿಂದ ಅನೇಕ ಜನರಿಗೆ ನೋವಾಗಿದೆ. ಹಲ್ಲೆ ನಡೆಸಿರುವ ಗಣೇಶ್ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.