‘ಆಕ್ಸಿಜನ್, ಹಾಸಿಗೆ ಕೊರತೆಯಿಂದ ಕಂಗೆಟ್ಟಿರುವ ಸೋಂಕು ಪೀಡಿತರನ್ನು ಕೆಲ ಖಾಸಗಿ ಆಸ್ಪತ್ರೆ, ಔಷಧ ಮಾಫಿಯಾಗಳು ಸುಲಿದು ತಿನ್ನುತ್ತಿವೆ. ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಣದಲ್ಲಿಟ್ಟು, ರಾಜ್ಯದಲ್ಲಿ ಕೊರೊನಾ ಪೀಡಿತ ಜನತೆಗೆ ಉಚಿತವಾಗಿ ಚಿಕಿತ್ಸೆ ಸೌಲಭ್ಯ ಒದಗಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.