ಶಿಕ್ಷಣ ಮೂಲಭೂತ ಹಕ್ಕು. ಕೋವಿಡ್ನಿಂದ ಬಡವರು, ಹಿಂದುಳಿದವರು, ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬದುಕು ನಡೆಸುವುದು ಕಷ್ಟವಾಗಿದೆ. ಇಂತಹದ್ದರಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಕೊಡುವುದು ದೂರದ ಮಾತು. ಸರ್ಕಾರವೇ ವಿಶೇಷ ಕಾಳಜಿ ವಹಿಸಿ, ಎರಡೂ ಒದಗಿಸಬೇಕು ಎಂದು ಆಗ್ರಹಿಸಿದರು.