ಗುಜ್ಜಲ್ ರಘು ಮಾತನಾಡಿ, ‘ಪುನೀತ್ ಸ್ಮರಣಾರ್ಥ ನಗರದ ಆಸ್ಪತ್ರೆ, ಜಿಲ್ಲಾ ಕ್ರೀಡಾಂಗಣ ಅಥವಾ ಯಾವುದಾದರೂ ಕಟ್ಟಡಕ್ಕೆ ಪುನೀತ್ ರಾಜ್ಕುಮಾರ್ ಎಂದು ನಾಮಕರಣ ಮಾಡಬೇಕು. ವೃತ್ತವೊಂದಕ್ಕೆ ಅವರ ಹೆಸರನ್ನಿಟ್ಟು ಪುತ್ಥಳಿ ನಿರ್ಮಿಸಬೇಕು. ಈ ಸಂಬಂಧ ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗುವುದು’ ಎಂದು ತಿಳಿಸಿದರು.