ತಾಲ್ಲೂಕಿನ ನರಸಾಪುರ, ಬಸವನದುರ್ಗ, ನಾಗೇನಹಳ್ಳಿ, ಹೊಸಮಲಪನಗುಡಿ, ಕಡ್ಡಿರಾಂಪುರ, ವೆಂಕಟಾಪುರ, ಬುಕ್ಕಸಾಗರ, ಕಮಲಾಪುರ, ರಾಮಸಾಗರ, 10–ಮುದ್ಲಾಪುರ, ಕಂಪ್ಲಿ, ಬೆಳಗೋಡ್ಹಾಳ್, ಡಣಾಪುರ, ಇಟಗಿ, ಚಿಕ್ಕಜಾಯಿಗನೂರು, ಜೌಕು, ಹಂಪಾದೇವನಹಳ್ಳಿ, ಹೊನ್ನಳ್ಳಿ, ಮಾವಿನಹಳ್ಳಿ, ಮೆಟ್ರಿ, ದೇವಲಾಪುರ, ಉಪ್ಪಾರಹಳ್ಳಿ, ನಲ್ಲಾಪುರ ಹಾಗೂ ಚಿನ್ನಾಪುರದವರು ಮೂರನೇ ದಿನದ ಧರಣಿಯಲ್ಲಿ ಪಾಲ್ಗೊಂಡಿದ್ದರು.