ದೇವಾಂಗಮಠದ ಸಾವಿತ್ರಮ್ಮ, ದೇವಾಂಗ ಸಮಾಜದ ಅಧ್ಯಕ್ಷ ಗದ್ಗಿ ವಿರುಪಾಕ್ಷಿ, ಪಾದಯಾತ್ರೆ ಸೇವಾ ಸಮಿತಿ ಅಧ್ಯಕ್ಷ ಸೂಳೆಬಾವಿಯ ರವೀಂದ್ರ ಕಲಬುರಗಿ, ಸಂಚಾಲಕ ಗಂಗಾವತಿಯ ಪರಗಿ ನಾಗರಾಜ, ಗದ್ದೆ ಚೌಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ದೂಪದ ಪ್ರಶಾಂತ್, ದೇವಾಂಗ ಸಮಾಜದ ಮಹಿಳಾ ಅಧ್ಯಕ್ಷೆ ಹಿಂಡಿ ತಾರಾ, ಸಮಾಜದ ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು.