ಪಾದಸ್ಪರ್ಶ ಸಿಗದ ಕೆಲ ಭಕ್ತರು ಪುನಃ ಮಲಗಿ ಬೆನ್ನು ತುಳಿಸಿಕೊಂಡರು. ದೀರ್ಘಕಾಲದಿಂದ ದೈಹಿಕ ಹಾಗೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರು ದಲಿತ ಪೂಜಾರಿಗಳ ಪಾದ ಸ್ಪರ್ಶ ಮಾಡಿಸಿಕೊಂಡರೆ ದೇವಿಯ ಪಾದ ಸ್ಪರ್ಶವಾದಷ್ಟೇ ಪುಣ್ಯ ಬರುತ್ತದೆ. ಇದರಿಂದ ಕಾಯಿಲೆ, ಕಷ್ಟ-ಕಾರ್ಪಣ್ಯ ದೂರವಾಗುತ್ತವೆ ಎಂಬ ನಂಬಿಕೆ ಭಕ್ತರದ್ದು.