ರಾಜ್ಯಸಭೆ ಸದಸ್ಯ ಸೈಯದ್ ನಾಸೀರ್ ಹುಸೇನ್, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಅಮರೇಗೌಡ ಬೈಯ್ಯಾಪುರ, ಪಿ.ಟಿ. ಪರಮೇಶ್ವರ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶಿವಯೋಗಿ, ಮುಖಂಡರಾದ ವಿ.ಎಸ್. ಉಗ್ರಪ್ಪ, ಶಿವರಾಜ ತಂಗಡಗಿ, ಮೊಹಮ್ಮದ್ ಇಮಾಮ್ ನಿಯಾಜಿ, ಕೆ. ಬಡಾವಲಿ, ಭಾಗ್ಯಲಕ್ಷ್ಮಿ ಭರಾಡೆ, ಕೆರೊಲಿನ್ ಲೂಸಿಯಾ, ರಜೀಯಾ ಬೇಗಂ, ಅಬೂಬಕರ್ ಇದ್ದರು.