ಪ್ರಧಾನ ಸಿವಿಲ್ ನ್ಯಾಯಾಧೀಶೆ ಪೂರ್ಣಿಮಾ ಕೆ.ಯಾದವ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬಿ.ಚೆನ್ನಪ್ಪ, ನ್ಯಾಯಾಧೀಶ ಶಿವನಗೌಡ, ತಹಶೀಲ್ದಾರ್ ಎಚ್.ವಿಶ್ವನಾಥ್, ಪ್ರಾಚಾರ್ಯ ಬಿ.ಜಿ.ಕನಕೇಶಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ.ಜೋಷಿ, ಮುಖ್ಯಶಿಕ್ಷಕ ಪದ್ಮನಾಭ ಕರಣಂ, ವಕೀಲರ ಸಂಘದ ಅಧ್ಯಕ್ಷ ಉಮೇಶ್, ಕಾರ್ಯದರ್ಶಿ ಡಿ.ವೀರನಗೌಡ ಇದ್ದರು.