‘ನೀವೇನಾದರೂ (ಜನರತ್ತ ಕೈ ಮಾಡಿ) ಕಾಂಗ್ರೆಸ್ನವರನ್ನು ಹೊಡೆದರೆ ನಿಮ್ಮ ಕೈ ಕೊಳೆಯಾಗುತ್ತೆ. ಅವರನ್ನು ಹೀನಾಯವಾಗಿ ಸೋಲಿಸುವ ಮೂಲಕ ಅವರೇ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಬೇಕು. ಕಾಂಗ್ರೆಸ್ಸಿಗರಿಗೆ ನೈತಿಕತೆ ಇದ್ದರೆ, ದೇಶದ ಬಗ್ಗೆ ಕಳಕಳಿ ಇದ್ದರೆ ಇನ್ನು ಮುಂದೆ ಸುಳ್ಳು ಹೇಳುವುದಿಲ್ಲವೆಂದು ಮುಖಕ್ಕೆ ಮಸಿ ಬಳಿದುಕೊಳ್ಳಬೇಕು’ ಎಂದರು.