<p><strong>ಹೊಸಪೇಟೆ: </strong>ಸಹಕಾರ ಸಂಘಗಳ ಚುನಾವಣಾಧಿಕಾರಿಗಳು, ಕಾರ್ಯದರ್ಶಿಗಳಿಗೆ ಶುಕ್ರವಾರ ನಗರದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಕೆ. ತಿಪ್ಪೇಸ್ವಾಮಿ ಉದ್ಘಾಟಿಸಿ, ‘ತರಬೇತಿ ಪಡೆದವರು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಶ್ರಮಿಸಬೇಕು. ನಗರ ಸೇರಿದಂತೆ ಸಂಡೂರು, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಕಂಪ್ಲಿಯಲ್ಲಿ ಚುನಾವಣೆಯಲ್ಲಿ ನಡೆಯಲಿದೆ’ ಎಂದರು.<br />ನಿವೃತ್ತ ಸಹಕಾರ ಸಂಘಗಳ ಜಂಟಿ ನಿಬಂಧಕ ಸಂತೋಷ ಕುಮಾರ್, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜೆ.ಎಂ.ಶಿವಪ್ರಸಾದ, ಬ್ಯಾಂಕಿನ ನಿರ್ದೇಶಕರಾದ ಎಲ್.ಎಸ್.ಆನಂದ, ಯೂನಿಯನ್ ನಿರ್ದೇಶಕ ಅಯ್ಯಾಳಿ ತಿಮ್ಮಪ್ಪ, ಕೆ.ಎಂ.ಗುರುರಾಜ, ಡಿ.ಎಚ್.ರಾಮಣ್ಣ, ಸಹಕಾರ ಸಂಘಗಳ ಉಪನಿಬಂಧಕ ಸುನಿತಾ ಸಿದ್ರಾಮ್, ಸಹಾಯಕ ನಿಬಂಧಕ ಲಿಯಾಕತ್ ಅಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಸಹಕಾರ ಸಂಘಗಳ ಚುನಾವಣಾಧಿಕಾರಿಗಳು, ಕಾರ್ಯದರ್ಶಿಗಳಿಗೆ ಶುಕ್ರವಾರ ನಗರದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಕೆ. ತಿಪ್ಪೇಸ್ವಾಮಿ ಉದ್ಘಾಟಿಸಿ, ‘ತರಬೇತಿ ಪಡೆದವರು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಶ್ರಮಿಸಬೇಕು. ನಗರ ಸೇರಿದಂತೆ ಸಂಡೂರು, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಕಂಪ್ಲಿಯಲ್ಲಿ ಚುನಾವಣೆಯಲ್ಲಿ ನಡೆಯಲಿದೆ’ ಎಂದರು.<br />ನಿವೃತ್ತ ಸಹಕಾರ ಸಂಘಗಳ ಜಂಟಿ ನಿಬಂಧಕ ಸಂತೋಷ ಕುಮಾರ್, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜೆ.ಎಂ.ಶಿವಪ್ರಸಾದ, ಬ್ಯಾಂಕಿನ ನಿರ್ದೇಶಕರಾದ ಎಲ್.ಎಸ್.ಆನಂದ, ಯೂನಿಯನ್ ನಿರ್ದೇಶಕ ಅಯ್ಯಾಳಿ ತಿಮ್ಮಪ್ಪ, ಕೆ.ಎಂ.ಗುರುರಾಜ, ಡಿ.ಎಚ್.ರಾಮಣ್ಣ, ಸಹಕಾರ ಸಂಘಗಳ ಉಪನಿಬಂಧಕ ಸುನಿತಾ ಸಿದ್ರಾಮ್, ಸಹಾಯಕ ನಿಬಂಧಕ ಲಿಯಾಕತ್ ಅಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>