ನಂತರ ಒಂದೇ ವಾರದಲ್ಲಿ ಅವರನ್ನು ಮರು ನಿಯೋಜನೆ ಮಾಡಿದ್ದರಿಂದ ಶಿಕ್ಷಕರ ವಲಯದಲ್ಲಿ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು. ಶಿಕ್ಷಕ ಗುಡ್ಯಾನಾಯ್ಕ ಪ್ರಾಣ ಬೆದರಿಕೆ ಹಾಕಿದ್ದರೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸದ ಅಧಿಕಾರಿ, ಈಗ ಶಿಕ್ಷಕ ಜಗದೀಶ್ ವಿರುದ್ಧ ದೂರು ದಾಖಲಿಸಿ ಪಕ್ಷಪಾತ ಧೋರಣೆ ನಡೆಸುತ್ತಿದ್ದಾರೆ ಎಂಬ ಆರೋಪ ಶಿಕ್ಷಕರ ವಲಯದಲ್ಲಿ ಕೇಳಿ ಬರುತ್ತಿದೆ.