ನಗರ ಕಿತ್ತೂರುರಾಣಿ ಚೆನ್ನಪ್ಪ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಸಸಿ ನೆಟ್ಟು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನೆರೆ ಸಂತ್ರಸ್ತ ಗ್ರಾಮಗಳಿಗೆ ನಿರಂತರ ಭೇಟಿ ನೀಡುತ್ತಿದ್ದಾರೆ. ಸಂತ್ರಸ್ತರಿಗೆ ಸ್ಪಂದಿಸದೇ ಸಚಿವ ಸಂಪುಟ ರಚಿಸಿದರೆ ಜನರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದ್ದುದರಿಂದ ಸಂಪುರ ರಚಿಸಿಲ್ಲ’ ಎಂದು ಪ್ರತಿಪಾದಿಸಿದರು.