ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುನಂದಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಭಾಸ್ಕರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಿಶೋರ್ ಕುಮಾರ್ ಇದ್ದರು. ಸಭೆಗೂ ಮುನ್ನ ಸಚಿವರು ನಗರ ಹೊರವಲಯದ ಜೋಳದರಾಶಿ ಗುಡ್ಡಕ್ಕೆ ಭೇಟಿ ನೀಡಿ ಅದರ ಅಭಿವೃದ್ಧಿ ಕುರಿತು ವಲಯ ಅರಣ್ಯ ಅಧಿಕಾರಿ ವಿನಯ್ ಅವರೊಂದಿಗೆ ಚರ್ಚಿಸಿದರು.