‘ಆಲಮಟ್ಟಿಯಿಂದ ತುಂಗಭದ್ರಾ ಜಲಾಶಯಕ್ಕೆ ಸಂಪರ್ಕ ಕಲ್ಪಿಸಿದರೆ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜನರಿಗೆ ಅನುಕೂಲ ಆಗುತ್ತದೆ’ ಎಂದು ಪ್ರತಿಪಾದಿಸಿದ ಅವರು, ‘ಮಹಾರಾಷ್ಟ್ರದ ಜೊತೆಗೆ ಕರ್ನಾಟಕದಲ್ಲೂ ವಿಧಾನಸಭೆ ಚುನಾವಣೆ ನಡೆದರೂ ಅಚ್ಷರಿಯಿಲ್ಲ. ಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗಿದೆ. ವಿಜಯನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ನಿಷ್ಠರಿಗೆ ಟಿಕೆಟ್ ನೀಡಲಾಗುವುದು’ ಎಂದು ತಿಳಿಸಿದರು.
ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್.ಮೊಹ್ಮದ್ ರಫೀಕ್, ಕಾರ್ಯದರ್ಶಿ ವೆಂಕಟೇಶ್, ಅಯಾಜ್ ಅಹ್ಮದ್ ಇದ್ದರು.