ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್ ಮಾತನಾಡಿ, ‘ಈ ಕಾರ್ಯಕ್ರಮದಿಂದ ಇಡೀ ನಗರ ಹಸಿರುಮಯವಾಗಲಿದೆ. ಇದಕ್ಕೆ ಎಲ್ಲರೂ ಸಹಕಾರ ಕೊಡಬೇಕಿದೆ’ ಎಂದರು. ಸಂಘಟನೆಯ ರವಿಜೈನ್, ಶಾಂತೇಶ್ ಕುಮಾರ್, ಪ್ರಕಾಶ್ ಶರ್ಮಾ, ರಾಘವೇಂದ್ರ, ಗಣೇಶ್, ರೆಬೆಕಾ, ವಿನಯಕುಮಾರ್, ಅಭಿಷೇಕ್, ಸತ್ಯ, ಸಿದ್ದು, ಶಿವುಕುಮಾರ್, ಪ್ರಜ್ವಲ್ ಇದ್ದರು.