ಸಮಾಜ ಸೇವಕ ಪಂತರ್ ಜಯಂತ್ ಉದ್ಘಾಟಿಸಿದರು. ಪ್ರಾಧ್ಯಾಪಕ ಚಂದ್ರಶೇಖರ್ ಶಾಸ್ತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಆಪ್ತ ಸಹಾಯಕ ಗೋವಿಂದ ಕುಲಕರ್ಣಿ, ಈಶ್ವರ್ ಸಿಂಗ್, ಸೈಯದ್ ಫಯಾಜ್ ಅಹಮ್ಮದ್, ಶಿವಪ್ರಕಾಶ್, ಪ್ರಸನ್ನಕುಮಾರ್, ಸಿಐಟಿಯು ಸಂತೋಷ್ ಕುಮಾರ್, ರಾಘವೇಂದ್ರ ಇದ್ದರು. ಸಮಾವೇಶದಲ್ಲಿ ಬೆಂಗಳೂರು, ಮೈಸೂರು, ಬೇಲೂರು, ಹಳೇಬೀಡು, ಹಾಸನ, ಚಿತ್ರದುರ್ಗ, ಬಾದಾಮಿ, ವಿಜಯಪುರದ ಗೈಡ್ಗಳು ಪಾಲ್ಗೊಂಡಿದ್ದರು.