ತಾಲ್ಲೂಕಿನ ಕೋಳೂರು ಕ್ರಾಸ್ ಬಳಿ ಬಳ್ಳಾರಿ–ಸಿಂಧನೂರು ಹೆದ್ದಾರಿ, ಹೊಸಪೇಟೆಯ ಅನಂತಶಯನ ಗುಡಿ ಸಮೀಪದ ರಾಜ್ಯ ಹೆದ್ದಾರಿ 25, ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4, ಡಣಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಹಾಗೂ ಕೂಡ್ಲಿಗಿಯ ಚಿತ್ರದುರ್ಗ–ವಿಜಯಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರತಿಭಟನೆಗಳು ನಡೆದವು.